ಕನ್ನಡ ದ್ರೋಹಿಗಳ ನಿಮ್ಮ ಕಿತ್ತೋದ್ ಆಟ ಅಂತ Bigg Boss Kannada ದ ಮೇಲೆ ರೊಚ್ಚಿಗೆದ್ದ ರೂಪೇಶ್ ರಾಜಣ್ಣ

Written by Soma Shekar

Published on:

---Join Our Channel---

Bigg Boss Kannada: ಬಿಗ್ ಬಾಸ್ ಕನ್ನಡ (Bigg Boss Kannada) ವೀಕ್ಷಕರಿಗೆ ನಿನ್ನೆ ಕಿಚ್ಚ ಸುದೀಪ್ ಅವರು ದೊಡ್ಡ ಶಾಕ್ ಅನ್ನು ನೀಡಿದ್ದಾರೆ. ಬಿಗ್ ಬಾಸ್ ಆರಂಭ ಆದಾಗಿನಿಂದಲೂ ಸಹಾ ನಿರೂಪಣೆ ಮಾಡಿದ್ದ ಕಿಚ್ಚ ಸುದೀಪ್ (Kichcha Sudeep) ಅವರು ಈಗ ಏಕಾಏಕೀ ಮುಂದಿನ ಸೀಸನ್ ನಿಂದ ತಾನು ಬಿಗ್ ಬಾಸ್ ನಿರೂಪಣೆ ಮಾಡೋದಿಲ್ಲ ಎನ್ನುವ ಶಾಕಿಂಗ್ ವಿಚಾರವನ್ನು ಘೋಷಣೆ ಮಾಡಿದ್ದಾರೆ.

ಸುದೀಪ್ ಅವರ ಈ ನಿರ್ಧಾರದ ಹಿಂದಿನ ಕಾರಣವೇನು? ಎನ್ನುವುದರ ಬಗ್ಗೆ ಇದುವರೆಗೂ ಇನ್ನೂ ಯಾವುದೇ ಅಪ್ಡೇಟ್ ಹೊರ ಬಂದಿಲ್ಲವಾದರೂ ಇದರ ನಡುವೆಯೇ ಈಗ ರೂಪೇಶ್ ರಾಜಣ್ಣ ಅವರ ಪೋಸ್ಟ್ ವೈರಲ್ ಆಗಿದ್ದು, ಮತ್ತೊಂದು ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ರೂಪೇಶ್ ರಾಜಣ್ಣ (Roopesh Rajanna) ತಮ್ಮ ಪೋಸ್ಟ್ ನಲ್ಲಿ ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ ನಿಮ್ಮ ಕಿತ್ತೋದ್ ಆಟಕ್ಕೆ @KicchaSudeep ಬಿಗ್ ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನ ಸಹಿಸೋಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ.

ಇಲ್ಲ ಬಿಗ್ ಬಾಸ್ ನಿಲ್ಲಬೇಕು
ಅಸಲಿ ವಿಷಯ ನಾಳೆ ಮಾತಾಡ್ತೀನಿ ಎಂದು ಬರೆದು ಚಕ್ರವರ್ತಿ ಚಂದ್ರಚೂಡ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗಿದ್ದು, ರೂಪೇಶ್ ರಾಜಣ್ಣ ಯಾವ ವಿಷಯದ ಬಗ್ಗೆ ಮಾತನಾಡಲಿದ್ದಾರೆ ಎನ್ನುವ ಕುತೂಹಲ ಕೆರಳಿಸಿದೆ.

Bigg Boss Kannada 11 ಬೆಳ್ಳಂಬೆಳಗ್ಗೆ ಬಿಗ್ ಬಾಸ್ ಮನೆ ಮಂದಿಗೆ ಶಾಕ್; ಒಂದು ಫೋನ್ ಕರೆ ಆತಂಕ

Leave a Comment