Entertainment

Malashree: ಮಗಳ ಜೊತೆಗೆ ಮುಂಬೈನ ಸಿದ್ಧಿ ವಿನಾಯಕನ ದರ್ಶನ ಮಾಡಿದ ನಟಿ ಮಾಲಾಶ್ರೀ; ಇಲ್ಲಿದೆ ಫೋಟೋಗಳು

Malashree: ಸ್ಯಾಂಡಲ್ವುಡ್ ನ ಕನಸಿನ ರಾಣಿ ಎಂದೇ ಹೆಸರನ್ನು ಪಡೆದಿರುವ ನಟಿ ಮಾಲಾಶ್ರೀ (Malashree) ಅವರಿಗೆ ಕನ್ನಡ ಸಿನಿಮಾ ರಂಗದಲ್ಲೊಂದು ವಿಶೇಷವಾದ ಸ್ಥಾನ ಮಾನವಿದೆ. ಮಾಲಾಶ್ರೀ ಅವರು ಮೂಲತಃ ತೆಲುಗಿನಿಂದ ಬಂದವರು, ತೆಲುಗು ಸಿನಿಮಾಗಳಲ್ಲೂ ನಟಿಸಿದವರು. ಆದರೆ ನಟಿ ಹೆಚ್ಚು ಜನಪ್ರಿಯತೆ ಪಡೆದಿದ್ದು, ಸ್ಟಾರ್ ನಟಿಯಾಗಿ ಜನ ಮನ ಗೆದ್ದು, ಜನರ ಅಚ್ಚು ಮೆಚ್ಚಿನ ನಟಿಯಾಗಿದ್ದ ಮಾತ್ರ ಕನ್ನಡದಲ್ಲಿ ಎನ್ನುವುದು ಅಕ್ಷರಶಃ ಸತ್ಯ.

ಮಾಲಾಶ್ರೀ ಅವರು ಕನ್ನಡ ಸಿನಿಮಾ ರಂಗದಲ್ಲಿ ಬಹುತೇಕ ಎಲ್ಲಾ ಸ್ಟಾರ್ ನಟರ ಜೊತೆಗೆ ತೆರೆಯನ್ನು ಹಂಚಿಕೊಂಡವರು. ಈಗ ಅವರ ಮಗಳು ಆರಾಧನಾ ರಾಮ್ ಅವರು ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿಯನ್ನು ನೀಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆಗೆ ಕಾಟೇರ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ಆರಾಧನಾ ಅವರ ಮೊದಲ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸನ್ನು ಕಂಡಿದ್ದು, ಆರಾಧನಾ ಸ್ಯಾಂಡಲ್ವುಡ್ ನ ಭವಿಷ್ಯದ ಭರವಸೆಯ ನಟಿ ಎಂದೇ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದು, ಅಪಾರ ಸಿನಿ ಪ್ರೇಮಿಗಳ ಹೃದಯವನ್ನು ಗೆದ್ದು ಬೀಗುತ್ತಿದ್ದಾರೆ. ಅಭಿಮಾನಿಗಳು ಆರಾಧನಾ ಅವರ ಮುಂದಿನ ಸಿನಿಮಾ ನಿರೀಕ್ಷೆಯಲ್ಲಿದ್ದಾರೆ.

ಸಿನಿಮಾದ ನಂತರ ಇದೀಗ ಮಾಲಾಶ್ರೀ ಮತ್ತು ಅವರ ಮಗಳು ಆರಾಧನಾ ಅವರು ಮುಂಬೈ ಮಹಾನಗರಕ್ಕೆ ಭೇಟಿಯನ್ನು ನೀಡಿದ್ದು, ಅಲ್ಲಿನ ಸುಪ್ರಸಿದ್ಧ ಸಿದ್ಧಿ ವಿನಾಯದ ದೇಗುಲಕ್ಕೆ ಭೇಟಿಯನ್ನು ನೀಡಿ ದೇವರ ದರ್ಶನವನ್ನು ಮಾಡಿದ್ದಾರೆ.

ಮಾಲಾಶ್ರೀ ಮತ್ತು ಆರಾಧನಾ ಅವರು ಸಿದ್ಧಿ ವಿನಾಯಕ ದರ್ಶನವನ್ನು ಮಾಡಿದ ಫೋಟೋಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆಗಳನ್ನು ನೀಡುತ್ತಾ ಕಾಮೆಂಟ್ ಗಳನ್ನು ಸಹಾ ಮಾಡುತ್ತಿದ್ದಾರೆ.

Soma Shekar

Recent Posts

Prabhas: ಅವರಿಬ್ಬರು ಸಲಿಂಗಕಾಮಿಗಳು, ಲಂಡನ್ ನಲ್ಲಿ ನನ್ನ ಗಂಡನ ಜೊತೆ, ಸುಚಿತ್ರಾ ಶಾಕಿಂಗ್ ಹೇಳಿಕೆ

Suchithra : ಗಾಯಕಿ ಸುಚಿತ್ರಾ ರಾಮದುರೈ (Suchithra) ಅವರು ಮೊನ್ನೆ ಮೊನ್ನೆಯಷ್ಟೇ ತಮ್ಮ ಮಾಜಿ ಪತಿ ತಮಿಳು ನಟ ಕಾರ್ತಿಕ್…

13 hours ago

Prabhas: ವಿಶೇಷ ವ್ಯಕ್ತಿ, ವೈರಲ್ ಆಗ್ತಿದೆ ಪ್ರಭಾಸ್ ಪೋಸ್ಟ್, ಥ್ರಿಲ್ ಆದ ಫ್ಯಾನ್ಸ್ , ಶೀಘ್ರದಲ್ಲೇ ತಿಳಿಸ್ತೀನಿ ಅಂದ ನಟ

Prabhas : ಬಾಹುಬಲಿ (Bahubali) ಸಿನಿಮಾ ಖ್ಯಾತಿಯ ನಟ ಪ್ರಭಾಸ್ (Prabhas) ವಿಚಾರ ಬಂದಾಗಲೆಲ್ಲಾ ಅಲ್ಲಿ ಒಂದು ವಿಷಯ ಹೆಚ್ಚು…

14 hours ago

Puttakkana Makkalu: ಸಹನಾ ಸತ್ತಿಲ್ಲ, ಕೊನೆಗೂ ಸಿಕ್ಕೇ ಬಿಡ್ತು ಸುಳಿವು; ಸುಮ ಮಾತಿಗೆ ಎಲ್ಲರೂ ಶಾಕ್ !

Puttakkana Makkalu: ಕನ್ನಡ ಕಿರುತೆರೆಯ ಜನಪ್ರಿಯ ಸೀರಿಯಲ್ ಪುಟ್ಟಕ್ಕನ ಮಕ್ಕಳು (Puttakkana Makkalu) ಕಳೆದ ಕೆಲವು ದಿನಗಳಿಂದಲೂ ಸಹಾ ಸಹನಾ…

17 hours ago

Kangana Ranaut: ಎಮೆರ್ಜೆನ್ಸಿ ಸಿನಿಮಾಕ್ಕಾಗಿ ಕಾಯ್ತಿದ್ದ ಫ್ಯಾನ್ಸ್ ಗೆ ದೊಡ್ಡ ಶಾಕ್ ಕೊಟ್ಟ ಕಂಗನಾ ರಣಾವತ್

Kangana Ranaut: ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಸದ್ಯಕ್ಕೆ ರಾಜಕೀಯದ ವಿಚಾರವಾಗಿ ಭರ್ಜರಿ ಸುದ್ದಿಯಲ್ಲಿದ್ದಾರೆ. ಮೊನ್ನೆಯಷ್ಟೇ ನಟಿ…

19 hours ago

SeethaRama: ಭಾರ್ಗವಿಯ ಕುತಂತ್ರಕ್ಕೆ ಬಲಿಯಾದ ಅಶೋಕ; ಪ್ರಜ್ಞೆ ತಪ್ಪಿದ ಅಶೋಕನ ರಕ್ಷಣೆಗೆ ಯಾರು ಬರ್ತಾರೆ?

SeethaRama : ಸೀತಾಳ ಮನೆಗೆ ದೇಸಾಯಿ ಕುಟುಂಬದವರೆಲ್ಲರೂ ಆಗಮಿಸಿದ್ದಾರೆ. ಶಾಸ್ತ್ರೋಕ್ತವಾಗಿ ಹೆಣ್ಣನ್ನು ಕೇಳುವ ಶಾಸ್ತ್ರವನ್ನು ಬಹಳ ಖುಷಿಯಿಂದ ಮಾಡುತ್ತಿದ್ದಾರೆ ಸೂರ್ಯ…

21 hours ago

Ninagagi Serial: ಹೊಸ ಸೀರಿಯಲ್ ಘೋಷಣೆ, ದಿವ್ಯ ಉರುಡುಗ ಎಂಟ್ರಿ, ಬೃಂದಾವನ ಸೀರಿಯಲ್ ಎಕ್ಸಿಟ್? ಪ್ರೇಕ್ಷಕರಿಗೆ ಟೆನ್ಷನ್

Ninagagi Serial: ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಹೆಸರನ್ನು ಮಾಡಿರುವ ನಟಿಯರಲ್ಲಿ ದಿವ್ಯ ಉರುಡುಗ (Divya Uruduga) ಅವರು ಬಿಗ್…

2 days ago

This website uses cookies.