Astrology tips

Venu Swamy: ಮೆಗಾಸ್ಟಾರ್ ಕುಟುಂಬದಲ್ಲಿ ಮತ್ತೊಂದು ವಿಚ್ಚೇದನ; ಸ್ಪೋಟಕ ಭವಿಷ್ಯವಾಣಿ ನುಡಿದ ಜ್ಯೋತಿಷಿ

Venu Swamy : ಸೆಲೆಬ್ರಿಟಿ ಜ್ಯೋತಿಷಿ, ಟಾಲಿವುಡ್ ನ ಸಿನಿಮಾ ಸೆಲೆಬ್ರಿಟಿಗಳ ಕುರಿತಾಗಿ ಆಗಾಗ ಭವಿಷ್ಯವಾಣಿಗಳನ್ನು ಹೇಳುತ್ತಾ ಸಿಕ್ಕಾಪಟ್ಟೆ ಸುದ್ದಿಯಾಗುವ ವೇಣು ಸ್ವಾಮಿ (Venu Swamy) ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕೆಲವು ವರ್ಷಗಳ ಹಿಂದೆ ಇವರು ಸಮಂತಾ (Samantha) ಮತ್ತು ನಾಗಚೈತನ್ಯ (Naga Chaitanya) ವಿಚ್ಚೇದನ ಪಡೆದು ದೂರವಾಗ್ತಾರೆ ಅಂತ ಭವಿಷ್ಯ ನುಡಿದಿದ್ದರು. ಅವರು ನುಡಿದ ಭವಿಷ್ಯವಾಣಿ ನಿಜ ಅನ್ನೋ ಹಾಗೆ ಸಮಂತಾ ಮತ್ತು ನಾಗಚೈತನ್ಯ ವಿಚ್ಚೇದನ ಪಡೆದರು. ಅಲ್ಲಿಂದ ವೇಣು ಸ್ವಾಮಿ ಅವರ ಜನಪ್ರಿಯತೆ ದುಪ್ಪಟ್ಟಾಗಿದೆ. ಈಗ ವೇಣು ಸ್ವಾಮಿ ಮತ್ತೊಂದು ಸ್ಟಾರ್ ಜೋಡಿಯ ವಿಚ್ಚೇದನದ ಬಗ್ಗೆ ಭವಿಷ್ಯ ಹೇಳಿದ್ದಾರೆ.

ಹೌದು, ಮೆಗಾಸ್ಟಾರ್ ಚಿರಂಜೀವಿ (megastar Chiranjeevi) ಅವರ ಮನೆಯಲ್ಲಿ ಮತ್ತೊಂದು ವಿಚ್ಚೇದನ ಆಗಲಿದೆ ಎಂದು ಈ ಸಲ ವೇಣು ಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕೆಲವೇ ತಿಂಗಳುಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಅಡಿಯಿಟ್ಟ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಅವರ ದಾಂಪತ್ಯ ಜೀವನದ ಬಗ್ಗೆ ವೇಣುಸ್ವಾಮಿ ಭವಿಷ್ಯವಾಣಿ ಹೇಳಿದ್ದಾರೆ.

ಮೆಗಾಸ್ಟಾರ್‌ ಕುಟುಂಬಕ್ಕೆ ವಿಚ್ಛೇದನವೇ ಒಂದು ಶಾಪವಾಗಿದೆ. ಈಗಷ್ಟೇ ಹೊಸದಾಗಿ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿರುವ ವರುಣ್ ತೇಜ್ (Varun Tej) ಮತ್ತು ಲಾವಣ್ಯ ತ್ರಿಪಾಠಿ (Lavanya Tripathi) ಜೋಡಿ ಬೇರೆಯಾಗ್ತಾರೆ. ಅವರು ಹೆಚ್ಚು ಕಾಲ ಒಟ್ಟಿಗೆ ಇರೋದಿಲ್ಲವೆಂದು ಹೇಳಿದ್ದಾರೆ. ವೇಣು ಸ್ವಾಮಿ ನವ ಜೋಡಿಯ ಬಗ್ಗೆ ಸಂಚಲನ ಹೇಳಿಕೆಗಳನ್ನು ನೀಡುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ.

ವೇಣು ಸ್ವಾಮಿ ಮಾತನಾಡುತ್ತಾ, ಅವರ ವಿಚ್ಚೇದನದ ಬಗ್ಗೆ ನಾನು ಹೇಳ್ತಿಲ್ಲ, ಅವರ ಜಾತಕವೇ ಇದನ್ನು ಹೇಳ್ತಿದೆ. ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಇಬ್ಬರೂ ತಮ್ಮ ಜಾತಕದ ಪ್ರಕಾರ ಒಟ್ಟಾಗಿ ಜೀವನ ಮಾಡುವ ಸಾಧ್ಯತೆ ಇಲ್ಲ. ಅವರಿಬ್ಬರೂ ಜೊತೆಯಾಗಿ ಇರುವುದೇ ಒಂದು ಪವಾಡ ಎಂದಿರುವ ವೇಣು ಸ್ವಾಮಿ ಇದನ್ನ ಕೇಳಿ ಜನರು ನನ್ನನ್ನ ಟೀಕೆ ಮಾಡಬಹುದು, ಆದರೆ ನಾನು ಜಾತಕದಲ್ಲಿ ಇರುವುದನ್ನು ಹೇಳಿದ್ದೇನೆ ಎಂದಿದ್ದಾರೆ.

Soma Shekar

Recent Posts

Kiara Advani: ಕಾನ್ ಸಿನಿಮೋತ್ಸವದಲ್ಲಿ ಅಂದದ ಕಿಚ್ಚು ಹೊತ್ತಿಸಿದ ಕಿಯಾರಾ ಸೌಂದರ್ಯಕ್ಕೆ ಫ್ಯಾನ್ಸ್ ಫಿದಾ

Kiara Advani: ಕಾನ್ (Cannes 2024) ಸಿನಿಮಾ ಉತ್ಸವ ಬಂತೆಂದರೆ ಅಲ್ಲಿ ವಿಶ್ವದ ಸಿನಿಮಾ ತಾರೆಯರ ಚಿತ್ರ ವಿಚಿತ್ರ ಹಾಗೂ…

9 hours ago

Pavithra Jayram: ಪವಿತ್ರ ಕರೀತಿದ್ದಾಳೆ ಅಂತ ಹೆಂಡ್ತಿ ಮಕ್ಕಳನ್ನ ಮರೆತು ಸಾವಿಗೆ ಶರಣಾದ ಚಂದು

Pavithra Jayaram: ತ್ರಿನಯನಿ (Trinayani) ತೆಲುಗು ಸೀರಿಯಲ್ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದ್ದ ನಟಿ ಪವಿತ್ರಾ ಜಯರಾಂ (Pavithra Jayaram)…

11 hours ago

Brundavana Serial: ಬೃಂದಾವನ ಸೀರಿಯಲ್ ಪ್ರೇಕ್ಷಕರಿಗೆ ಬ್ಯಾಡ್ ನ್ಯೂಸ್; ಇದನ್ನ ಯಾರೂ ನಿರೀಕ್ಷೆ ಮಾಡಿರ್ಲಿಲ್ಲ

Brundavana Serial: ಕನ್ನಡ ಕಿರುತೆರೆಯಲ್ಲಿ ಬೃಂದಾವನ ಸೀರಿಯಲ್ (Brundavana Serial) ತನ್ನದೇ ಆದ ಒಂದು ಸ್ಥಾನವನ್ನು ಪಡೆದುಕೊಂಡು ಜನಪ್ರಿಯತೆಯನ್ನು ಪಡೆದುಕೊಂಡಿದೆ.…

16 hours ago

Sai Pallavi: ಮಾಡಲ್ಲ, ಮಾಡಲ್ಲ ಅಂತಾನೇ ಗ್ರೀನ್ ಸಿಗ್ನಲ್ ಕೊಟ್ಟಿದ್ಯಾಕೆ? ಶಾಕ್ ನಲ್ಲಿ ಸಾಯಿಪಲ್ಲವಿ ಫ್ಯಾನ್ಸ್

Sai Pallavi: ದಕ್ಷಿಣ ಸಿನಿಮಾ ರಂಗದ ಸ್ಟಾರ್ ನಟಿ ಸಾಯಿ ಪಲ್ಲವಿ (Sai Pallavi) ಈಗ ಪ್ಯಾನ್ ಇಂಡಿಯಾ ಸ್ಟಾರ್…

18 hours ago

Rashmika Mandanna: ಅಟಲ್ ಸೇತುವನ್ನು ಹೊಗಳಿದ ರಶ್ಮಿಕಾ ಮೇಲೆ ಸಿಡಿದೆದ್ದ ಕೇರಳ ಕಾಂಗ್ರೆಸ್ ಘಟಕ

Rashmika Mandanna: ಸೌತ್ ಬ್ಯೂಟಿ ರಶ್ಮಿಕಾ (Rashmika Mandanna) ಮತ್ತೊಮ್ಮೆ ಸಿಕ್ಕಾಪಟ್ಟೆ ಸುದ್ದಿಯಾಗಿದ್ದಾರೆ. ಈ ಬಾರಿ ನಟಿ ಯಾವುದೇ ಸಿನಿಮಾದ…

20 hours ago

Prabhas: ಅವರಿಬ್ಬರು ಸಲಿಂಗಕಾಮಿಗಳು, ಲಂಡನ್ ನಲ್ಲಿ ನನ್ನ ಗಂಡನ ಜೊತೆ, ಸುಚಿತ್ರಾ ಶಾಕಿಂಗ್ ಹೇಳಿಕೆ

Suchithra : ಗಾಯಕಿ ಸುಚಿತ್ರಾ ರಾಮದುರೈ (Suchithra) ಅವರು ಮೊನ್ನೆ ಮೊನ್ನೆಯಷ್ಟೇ ತಮ್ಮ ಮಾಜಿ ಪತಿ ತಮಿಳು ನಟ ಕಾರ್ತಿಕ್…

1 day ago

This website uses cookies.