ಈ ದಿಕ್ಕಿನಲ್ಲಿ ರಾಧಾ ಕೃಷ್ಣನ ಫೋಟೋ ಹಾಕಿದರೆ ವೈವಾಹಿಕ ಜೀವನದಲ್ಲಿ ನೆಮ್ಮೆದಿ ಖಂಡಿತ ಇರುತ್ತದೆ
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಇಟ್ಟಿರುವ ಎಲ್ಲಾ ವಸ್ತುಗಳ ಶುಭ ಮತ್ತು ಅಶುಭ ಸ್ಥಳಗಳ ಕುರಿತಾಗಿ ಹೇಳಲಾಗುತ್ತದೆ. ಏಕೆಂದರೆ ಆ ವಸ್ತುಗಳು ನಮ್ಮ ಜೀವನದ ಮೇಲೆ ನೇರವಾಗಿ ಪರಿಣಾಮವನ್ನು ಉಂಟು ಮಾಡುತ್ತವೆ. ವಾಸ್ತು ಪ್ರಕಾರ, ಮನೆಯಲ್ಲಿ ನಾವು ಸಣ್ಣ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಮಾನಸಿಕ ಶಾಂತಿಯನ್ನು ಪಡೆಯಬಹುದು ಹಾಗೂ ಮನೆಯಲ್ಲೊಂದು ಧನಾತ್ಮಕ ಶಕ್ತಿಯ ಸಂಚಾರವೂ ಆಗುತ್ತದೆ ಎನ್ನಲಾಗಿದೆ. ಅದಕ್ಕಾಗಿಯೇ ಬಹಳಷ್ಟು ಜನರು ವಾಸ್ತುವಿಗೆ ವಿಶೇಷವಾದ ಪ್ರಾಧಾನ್ಯತೆಯನ್ನು ನೀಡುವರು. ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ, ದಾಂಪತ್ಯ ಜೀವನದಲ್ಲಿ ಪ್ರೀತಿ, […]
Continue Reading