Actor Darshan: ಇದಕ್ಕೆಲ್ಲಾ ನೀನೇ ಕಾರಣ ಎಂದು ಪವಿತ್ರ ಮೇಲೆ ಹ” ಲ್ಲೆ ಮಾಡಿದ ನಟ ದರ್ಶನ್ ?

Written by Soma Shekar

Published on:

---Join Our Channel---

Actor Darshan : ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ (Actor Darshan) ಅವರು ಕೊ ಲೆ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಎನ್ನುವ ವ್ಯಕ್ತಿಯ ಕೊಲೆಯ ವಿಚಾರದಲ್ಲಿ ನಟ ದರ್ಶನ್ ಅವರ ಕೈವಾಡ ಇದೆ ಎನ್ನುವುದು ಸುದ್ದಿಯಾಗಿದೆ‌. ದರ್ಶನ್ ಅವರ ಗೆಳತಿ ಪವಿತ್ರ ಗೌಡಗೆ ರೇಣುಕಾ ಸ್ವಾಮಿ ಅ ಶ್ಲೀ ಲ ಕರವಾದ ಸಂದೇಶಗಳನ್ನು ಕಳುಹಿಸಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕೆ ಅವರ ಮೇಲೆ ಹಲ್ಲೇಯನ್ನು ಮಾಡಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ಕೈವಾಡವೂ ಇದೆ ಎನ್ನಲಾಗುತ್ತಿದೆ.

ಈಗ ಇವೆಲ್ಲವುಗಳ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ದರ್ಶನ್ ಅವರು ಪವಿತ್ರ (Pavithra Gowda) ಮೇಲೆ ಹಲ್ಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಕಳೆದ ಹತ್ತು ವರ್ಷಗಳಿಂದಲೂ ದರ್ಶನ್ ಮತ್ತು ಪವಿತ್ರ ಅವರ ನಡುವೆ ಆತ್ಮೀಯತೆ ಇದೆ. ಇಬ್ಬರೂ ಸಹ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಈಗ ರೇಣುಕಾ ಸ್ವಾಮಿ ಪವಿತ್ರಾಗೆ ಕಿರುಕುಳ ನೀಡಿದ್ದನು ಎನ್ನುವ ಕಾರಣಕ್ಕೆ ಅವರ ಕೊ ಲೆಯಾಗಿದೆ ಎನ್ನಲಾಗಿದ್ದು, ಇದರ ನಡುವೆಗೆ ಹ ಲ್ಲೆ ಯ ವಿಚಾರ ಮುನ್ನೆಲೆಗೆ ಬಂದಿದೆ.

ರೇಣುಕಾ ಸ್ವಾಮಿ ಕೊಲೆಯ ನಂತರ ಪವಿತ್ರ ಮೇಲೆ ನಟ ಹ ಲ್ಲೆ ಮಾಡಿದ್ದರು ಎನ್ನಲಾಗಿದ್ದು, ನಿನ್ನಿಂದಲೇ ಹೀಗೆಲ್ಲಾ ಆಯಿತು ಎಂದು ದರ್ಶನ್ ಕೂಗಾಡಿದ್ದರು ಎನ್ನಲಾಗಿದೆ. ಹಲ್ಲೆಗೆ ಒಳಗಾದ ಪವಿತ್ರಾಗೆ ಬೆಂಗಳೂರಿನ ಆರ್ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗಿದೆ. ಜೂನ್ ಹತ್ತರಂದು ಪವಿತ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೂ ಎಂದು ವರದಿಯಾಗಿದೆ. ನಟ ದರ್ಶನ್ ಹಾಗೂ ಅವರ ಸಂಗಡಿಗರು ಈ ಕೊ ಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಸೋಶಿಯಲ್ ಮೀಡಿಯಾಗಳಲ್ಲಿ ನಟನ ಅಭಿಮಾನಿಗಳು ಈ ವಿಚಾರ ಸುಳ್ಳಾಗಬೇಕೆಂದು ಬೇಡಿಕೊಳ್ಳುತ್ತಿದ್ದಾರೆ. ಇನ್ನೂ ಹಲವರು ಒಂದು ವೇಳೆ ಈ ಪ್ರಕರಣದಲ್ಲಿ ದರ್ಶನ್ ಕೈವಾಡ ಇರುವುದು ನಿಜವೇ ಆದಲ್ಲಿ ಅವರಿಗೆ ತಕ್ಕ ಶಿಕ್ಷೆ ಆಗಬೇಕೆಂದು ಅನೇಕರು ಸೋಶಿಯಲ್ ಮೀಡಿಯಾ ಗಳಲ್ಲಿ ಕಾಮೆಂಟ್ ಗಳನ್ನು ಮಾಡುವ ಮೂಲಕ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

Leave a Comment