ಪುನೀತ್ ಬಗ್ಗೆ ಪರಮೇಶ್ವರ ಗುಂಡ್ಕಲ್ ಹೇಳಿದ ವಿಷಯ ಕೇಳಿದ್ರೆ, ಅಪ್ಪು ಅವರ ಮೇಲೆ ಗೌರವ ದುಪ್ಪಟ್ಟಾಗುತ್ತೆ
ಸ್ಯಾಂಡಲ್ವುಡ್ ನ ಕಣ್ಮಣಿ, ದೊಡ್ಮನೆ ಹುಡುಗ ಪುನೀತ್ ಅವರು ಸ್ಮರಣೆ ಮಾತ್ರ ಎಂದಾಗ ಮನಸ್ಸು ಎಲ್ಲೋ ಒಂದು ಕಡೆ ಅರಿಯದ ವೇದನೆ ಯನ್ನು ಅನುಭವಿಸುತ್ತದೆ. ನಂಬಲಾಗದಂತಹ ವಾಸ್ತವ ಇದು. ಪುನೀತ್ ಅವರ ಹಠಾತ್ ಸಾವು ಅನೇಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಇಂದು ಪುನೀತ್ ಅವರ ಅಂತಿಮ ಸಂಸ್ಕಾರ ಮುಗಿದು, ಪುನೀತ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಆದರೂ ಅವರು ನಮ್ಮ ಸುತ್ತ ಮುತ್ತಲಲ್ಲೇ ಇದ್ದಾರೆ ಎನ್ನುವ ಭಾವನೆ ಮಾತ್ರ ಎಲ್ಲರಿಗೂ ಇದೆ. ಅವರ ವ್ಯಕ್ತಿತ್ವ ಹಾಗೂ ಜೀವನ ಅಂತಹದ್ದು. ನಾಡು […]
Continue Reading